ಪಿಎಂಸಿ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ ಹೊಡೆದ ಬಿಬಿಎಂಪಿ ಇಂಜಿನಿಯರ್​ಗಳು, ತನಿಖೆಗೆ ಆಗ್ರಹ

ಬೆಂಗಳೂರು,ಆ.27-ಬಿಬಿಎಂಪಿ ಮುಖ್ಯ ಅಭಿಯಂತರರು ಪಿಎಂಸಿ ಹೆಸರಿನಲ್ಲಿ ಗುತ್ತಿಗೆದಾರರಿಂದ ಕೋಟಿ ಕೋಟಿ ಹಣ ಲಪಟಾಯಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿರುವ ಬಿಜೆಪಿ ಮುಖಂಡ ಎನ್.ಅರ್.ರಮೇಶ್ ಅವರು ಇಡಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಳ್ಳುವ ಪ್ರತಿಯೊಂದು ಕಾಮಗಾರಿಗಳಿಗೆ ಸಂಬಂಧಿಸಿದಂತೆ ಪ್ರೋಜೆಕ್ಟ್ ಮ್ಯಾನೇಜ್ಮೆಂಟ್ ಕನ್ಸಲ್ಟೆನ್ಸಿ ( ಪಿಎಂಸಿ) ಕಾರ್ಯವನ್ನು ಸಂಬಂಧಪಟ್ಟ ಆಯಾ ಮುಖ್ಯ ಅಭಿಯಂತರರುಗಳೇ ಕಾನೂನು ಬಾಹಿರವಾಗಿ ನಿರ್ವಹಿಸುತ್ತಿದ್ದಾರೆ ಎಂದು ಅವರು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ಗಿರಿನಾಥ್ ಹಾಗೂ ಆಡಳಿತಾಧಿಕಾರಿ ಉಮಾಶಂಕರ್ ಅವರಿಗೆ ದೂರು … Continue reading ಪಿಎಂಸಿ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ ಹೊಡೆದ ಬಿಬಿಎಂಪಿ ಇಂಜಿನಿಯರ್​ಗಳು, ತನಿಖೆಗೆ ಆಗ್ರಹ