ಬೈಕ್‌ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ಇಬ್ಬರ ಸಾವು

ಬೆಂಗಳೂರು,ಜು.29- ಇಬ್ಬರು ಸಾಫ್ಟ್ ವೇರ್‌ ಎಂಜಿನಿಯರ್‌ಬೈಕ್‌ನಲ್ಲಿ ಹೋಗುತ್ತಿದ್ದಾಗ ಅಜಾಗರೂಕತೆಯಿಂದ ಅತಿವೇಗವಾಗಿ ಬಂದ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಮೃತಪಟ್ಟಿರುವ ಘಟನೆ ಹಲಸೂರು ಗೇಟ್‌ ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಬಾಣಸವಾಡಿಯ ಪ್ರಶಾಂತ್‌(25) ಮತ್ತು ಆಂಧ್ರಪ್ರದೇಶದ ಹಿಂದೂಪುರದ ಶಿಲ್ಪಾ(23) ಮೃತಪಟ್ಟವರು. ಪ್ರಶಾಂತ್‌ ಹಾಗೂ ಶಿಲ್ಪಾ ನಗರದ ಟಿಸಿಎಸ್‌‍ ಕಂಪನಿಯ ಸಾಫ್ಟ್ ವೇರ್‌ ಎಂಜಿನಿಯರ್‌ಗಳು. ಶಿಲ್ಪಾ ನಾಗವಾರದ ಪಿಜಿಯಲ್ಲಿ ನೆಲೆಸಿದ್ದರು. ಶಿಲ್ಪಾ ಮನೆಯಲ್ಲಿ ಆಕೆಯ ಮದುವೆಯ ತಯಾರಿಯಲ್ಲಿದ್ದರು. ನಿನ್ನೆ ಬೆಳಗ್ಗೆ ಸಹ ಶಿಲ್ಪಾ … Continue reading ಬೈಕ್‌ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ಇಬ್ಬರ ಸಾವು