ಬಳ್ಳಾರಿ ಸಂಸದ ಇ.ತುಕಾರಾಂ ಸ್ಥಾನಕ್ಕೆ ಕುತ್ತು

ಬೆಂಗಳೂರು,ಸೆ.13- ವಾಲೀಕಿ ನಿಗಮದಲ್ಲಿ ನಡೆದ ಅಕ್ರಮದಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಹಣ ಬಳಸಿಕೊಳ್ಳಲಾಗಿದೆ ಎಂಬುದು ಇಡಿ ತನಿಖೆಯಿಂದ ಬಹಿರಂಗವಾಗಿರುವುದರಿಂದ ಸಂಸದ ಇ.ತುಕಾರಾಂ ಸ್ಥಾನಕ್ಕೆ ಕುತ್ತು ಬಂದಿದೆ.ಜಾರಿ ನಿರ್ದೇಶನಾಲಯ ನಡೆಸಿರುವ ತನಿಖೆಯಲ್ಲಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಬಿ.ನಾಗೇಂದ್ರ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ತುಕಾರಾಂ ಗೆಲುವಿಗೆ ವಾಲೀಕಿ ನಿಗಮದ 21 ಕೋಟಿ ಹಣವನ್ನು ಬಳಸಿಕೊಂಡಿದ್ದರು ಎಂಬುದನ್ನು ಪತ್ತೆ ಹಚ್ಚಿದೆ. ಇದೀಗ ಬಿಜೆಪಿ ಇದನ್ನೇ ಅಸ್ತ್ರ ಮಾಡಿಕೊಂಡು ಸಂಸದ ತುಕಾರಾಂ ಅವರ ಸದಸ್ಯತ್ವವನ್ನು ಅನರ್ಹಗೊಳಿಸಬೇಕೆಂದು ಚುನಾವಣಾ ಆಯೋಗಕ್ಕೆ ಹಾಗೂ ಲೋಕಸಭೆಯ … Continue reading ಬಳ್ಳಾರಿ ಸಂಸದ ಇ.ತುಕಾರಾಂ ಸ್ಥಾನಕ್ಕೆ ಕುತ್ತು