ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಕಿರಿಕಿರಿ ಉಂಟುಮಾಡಿದ ತುಂತುರು ಮಳೆಯ ಅವಾಂತರ

ಬೆಂಗಳೂರು,ಅ.14 – ಹಬ್ಬ ಹಾಗೂ ವಾರಾಂತ್ಯದ ರಜೆ ಮುಗಿಸಿ ವಾಪಸ್ ಬೆಂಗಳೂರಿಗೆ ಆಗಮಿಸುತ್ತಿದ್ದ ಜನರಿಗೆ ಬೆಳ್ಳಂಬೆಳಿಗ್ಗೆ ತುಂತುರು ಮಳೆಯ ನಡುವೆ ಸಂಚಾರದಟ್ಟಣೆಯಲ್ಲಿ ಸಿಲುಕಿ ತೊಂದರೆ ಅನುಭವಿಸುವಂತಾಯಿತು. ವಿಜಯದಶಮಿ, ಆಯುಧಪೂಜೆ ಹಾಗೂ ಭಾನುವಾರದ ಸಾಲುಸಾಲು ರಜೆ ಹಿನ್ನಲೆಯಲ್ಲಿ ನಗರ ನಿವಾಸಿಗಳು ತಮ್ಮತಮ್ಮ ಊರು, ಪ್ರವಾಸಿತಾಣ, ದೇವಾಲಯಗಳಿಗೆ ಭೇಟಿ ನೀಡಿ ರಿಲ್ಯಾಕ್ಸ್ ಮೂಡ್‌ನಲ್ಲಿ ಇಂದು ಬೆಳಿಗ್ಗೆ ಬೆಂಗಳೂರಿಗೆ ಆಗಮಿಸುತ್ತಿದ್ದಾಗ ವರುಣನ ಸಿಂಚನವಾಗುತ್ತಿದ್ದು, ಸಂಚಾರದಟ್ಟಣೆ ಉಂಟಾಗಿ ಕೆಲಕಾಲ ತೊಂದರೆ ಅನುಭವಿಸುವಂತಾಯಿತು. ತುಮಕೂರು ರಸ್ತೆಯ ನೆಲಮಂಗಲ ಟೋಲ್, ಮೈಸೂರು ರಸ್ತೆ, ಏರ್‌ಪೋರ್ಟ್ ರಸ್ತೆ, … Continue reading ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಕಿರಿಕಿರಿ ಉಂಟುಮಾಡಿದ ತುಂತುರು ಮಳೆಯ ಅವಾಂತರ