ಇಂಜಿನಲ್ಲಿ ಬೆಂಕಿ : ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ತುರ್ತು ಭೂಸ್ಪರ್ಶ

ಬೆಂಗಳೂರು, ಮೇ 19- ಕೊಚ್ಚಿಗೆ ತೆರಳುತ್ತಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಇಂಜಿನ್‌ ಒಂದರಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ. ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ತಕ್ಷಣ ಸ್ಥಳಾಂತರಿಸಲಾಗಿದ್ದು ಯಾರಿಗೂ ಗಾಯಗಳಾಗಿಲ್ಲ ಎಂದು ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ಹೇಳಿಕೆಯಲ್ಲಿ ತಿಳಿಸಿದೆ. ಮೂಲಗಳ ಪ್ರಕಾರ, ಟೇಕ್‌ ಆಫ್‌ ಆದ ಕೆಲವೇ ನಿಮಿಷಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಚ್ಚತ್ತ ವಿಮಾನದ ಸಿಬ್ಬಂದಿ ಸದಸ್ಯರು ಏರ್‌ ಟ್ರಾಫಿಕ್‌ ಕಂಟ್ರೋಲರ್‌ಗೆ … Continue reading ಇಂಜಿನಲ್ಲಿ ಬೆಂಕಿ : ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ತುರ್ತು ಭೂಸ್ಪರ್ಶ