ಮಹಾಲಕ್ಷ್ಮಿಗೆ ಮುಳುವಾಯ್ತೇ ಅನ್ಯಕೋಮಿನ ಯುವಕನ ಸಹವಾಸ..?

ಬೆಂಗಳೂರು,ಸೆ.25- ಅನ್ಯಕೋಮಿನ ಯುವಕನ ಜೊತೆ ಸಲುಗೆಯಿಂದ ಇದ್ದದ್ದೇ ಮಹಾಲಕ್ಷ್ಮಿ ಕೊಲೆಗೆ ಕಾರಣವಾಯಿತೇ..! ಕೊಲೆ ಪ್ರಕರಣ ದಾಖಲಿಸಿಕೊಂಡಿ ರುವ ವಯ್ಯಾಲಿಕಾವಲ್‌ ಠಾಣೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಈ ನಿಟ್ಟಿನಲ್ಲಿ ಒಂದು ತಂಡ ಹಲವು ಮಾಹಿತಿಗಳನ್ನು ಕಲೆ ಹಾಕುತ್ತಿದೆ. ತನ್ನ ಪತಿಯಿಂದ ದೂರವಾದ ಮೇಲೆ ವಯ್ಯಾಲಿಕಾವಲ್‌ನಲ್ಲಿ ಬಾಡಿಗೆ ಮನೆ ಮಾಡಿಕೊಂಡು ಒಂಟಿಯಾಗಿ ವಾಸವಾಗಿದ್ದ ಮಹಾಲಕ್ಷ್ಮಿ ಮಾಲ್‌ವೊಂದರಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್‌ ಕೆಲಸ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಅನ್ಯಕೋಮಿನ ಯುವಕ ಸೇರಿದಂತೆ ಮೂವರು ಯುವಕರ ಜೊತೆ ಮಹಾಲಕ್ಷ್ಮಿ ಸ್ನೇಹ ಬೆಳೆಸಿಕೊಂಡಿದ್ದಳು. … Continue reading ಮಹಾಲಕ್ಷ್ಮಿಗೆ ಮುಳುವಾಯ್ತೇ ಅನ್ಯಕೋಮಿನ ಯುವಕನ ಸಹವಾಸ..?