ಬೆಸ್ಕಾಂ-ಕೆಪಿಟಿಸಿಎಲ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ 23 ಲಕ್ಷ ರೂ. ಪಂಗನಾಮ

ಬೆಂಗಳೂರು, ಸೆ.19- ಬೆಸ್ಕಾಂನಲ್ಲಿ ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ ಹಲವರಿಂದ 23 ಲಕ್ಷ ರೂ. ಹಣ ಪಡೆದು ವಂಚಿಸಿರುವ ಆರು ಮಂದಿ ವಿರುದ್ಧ ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯೋಗಾಕಾಂಕ್ಷಿಗಳಿಗೆ ನಕಲಿ ನೇಮಕಾತಿ ಪತ್ರ ನೀಡಿ ವಂಚಿಸಿದ್ದಲ್ಲದೆ, ಹೊರಗುತ್ತಿಗೆ ನೌಕರಿ ಕೆಲಸಕ್ಕೆ ಸೇರಿಸಿ 18ತಿಂಗಳ ನಂತರ ಖಾಯಂ ಆಗುವುದಾಗಿ ನಂಬಿಸಿ ಹಣ ಪಡೆದು ವಂಚಿಸಿರುವ ಬಗ್ಗೆ ಲೋಹಿತ್‌ಗೌಡ ಎಂಬುವರು ದೂರು ನೀಡಿದ್ದಾರೆ. ದಾಸರಹಳ್ಳಿಯ ಪ್ರವೀಣ್‌ ಎಂ ಸೋಮನ ಕಟ್ಟಿ (30), ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ವಿಘ್ನೇಶ್‌ … Continue reading ಬೆಸ್ಕಾಂ-ಕೆಪಿಟಿಸಿಎಲ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ 23 ಲಕ್ಷ ರೂ. ಪಂಗನಾಮ