ಮೇ.31ಕ್ಕೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪು

ಬೆಂಗಳೂರು. ಮೇ.29. ಮೈಸೂರು ಜಿಲ್ಲೆ ಕೆ ಆರ್ ನಗರ ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ನಿರೀಕ್ಷಣ ಜಾಮೀನು ಕೋರಿ ಭವಾನಿ ರೇವಣ್ಣ ಅವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪನ್ನ ಮೇ 31ಕ್ಕೆ ಕಾಯ್ದಿರಿಸಿದೆಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ಟ ಅವರು ವಾದವನ್ನು ಆಲಿಸಿ ತೀರ್ಪನ್ನ ಮೇ 31ಕ್ಕೆ ಕಾಯ್ದಿರಿಸಿದರು. ಈ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಇವರಿಗೆ ನೋಟಿಸ್ ನೀಡಿಯೇ ಇಲ್ಲ ಆದರೂ ಅವರು ಡಿಐಜಿಗೆ … Continue reading ಮೇ.31ಕ್ಕೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪು