ನಿರ್ಣಾಯಕ ಕುರುಬ ಮತ್ತು ಒಕ್ಕಲಿಗರ ಮತ ಸೆಳೆಯಲು ಬಿಜೆಪಿ-ಜೆಡಿಎಸ್ ದೋಸ್ತಿಗಳ ಶತಪ್ರಯತ್ನ

ಬೆಂಗಳೂರು,ಏ.13- ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕೇವಲ ಎರಡು ವಾರ ಬಾಕಿಯುಳಿದಿದೆ. ಮೊದಲ ಹಂತದಲ್ಲಿ ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಒಕ್ಕಲಿಗ ಮತ್ತು ಕುರುಬ ಸಮುದಾಯದ ಮತಗಳು ನಿರ್ಣಾಯಕವಾಗಿವೆ. ಎರಡು ಸಮುದಾಯಗಳ ಬೆಂಬಲ ಪಡೆಯಲು ಕಾಂಗ್ರೆಸ್ ಮತ್ತು ಬಿಜೆಪಿ – ಜೆಡಿಎಸ್ ಮೈತ್ರಿ ಶತಪ್ರಯತ್ನ ನಡೆಸುತ್ತಿವೆ. ಇದಕ್ಕಾಗಿ ವಿಶ್ವಾಸಾರ್ಹ ಚುನಾವಣಾ ತಂತ್ರಜ್ಞರ ನೇತೃತ್ವದ ತಂಡಗಳನ್ನು ನಿಯೋಜಿಸಿದ್ದಾರೆ. ಒಕ್ಕಲಿಗ ಸಮುದಾಯದ ಪ್ರಾಬಲ್ಯ ಇರುವ ಮಂಡ್ಯ ಕೂಡ ಈ 14 ಕ್ಷೇತ್ರಗಳ ಪೈಕಿ ಒಂದು. ಬಿಜೆಪಿ … Continue reading ನಿರ್ಣಾಯಕ ಕುರುಬ ಮತ್ತು ಒಕ್ಕಲಿಗರ ಮತ ಸೆಳೆಯಲು ಬಿಜೆಪಿ-ಜೆಡಿಎಸ್ ದೋಸ್ತಿಗಳ ಶತಪ್ರಯತ್ನ