ನಗರ್ತಪೇಟೆ ಪ್ರಕರಣವನ್ನು ಬಿಜೆಪಿ ದುರುದ್ದೇಶಪೂರ್ವಕವಾಗಿ ವೈಭವೀಕರಿಸುತ್ತಿದೆ : ಕಾಂಗ್ರೆಸ್

ಬೆಂಗಳೂರು,ಮಾ.20- ಇಲ್ಲಿನ ನಗರ್ತಪೇಟೆಯ ಗಲಭೆ ಪ್ರಕರಣವನ್ನು ಬಿಜೆಪಿ ದುರುದ್ದೇಶಪೂರ್ವಕವಾಗಿ ವೈಭವೀಕರಿಸುತ್ತಿದೆ. ರಾಜಕೀಯ ಲಾಭಕ್ಕಾಗಿ ಕೋಮು ಸಂಘರ್ಷ ಪ್ರಚೋದಿಸಲಾಗುತ್ತಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸುತ್ತಿದೆ. ಚುನಾವಣೆ ಸಂದರ್ಭದಲ್ಲಿ ರಾಜಕೀಯ ಕಾರಣಕ್ಕಾಗಿ ಬಿಜೆಪಿಯ ಎಲ್ಲಾ ನಾಯಕರೂ ನಗರ್ತಪೇಟೆಗೆ ಭೇಟಿ ನೀಡಿ ಪ್ರತಿಭಟನೆ ನಡೆಸಿದ್ದಾರೆ. ಅದೇ ಬಿಜೆಪಿ ನಾಯಕರು ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ಬಾಯಿ ಬಿಡುತ್ತಿಲ್ಲ. ಕೇಂದ್ರದಿಂದ ಅನುದಾನ ಬಂದಿಲ್ಲ ಎಂಬುದನ್ನು ತಿಳಿಸುತ್ತಿಲ್ಲ. ರಾಜ್ಯಸರ್ಕಾರ ತನ್ನ ಇತಿಮಿತಿಯಲ್ಲಿ ಬರ ನಿರ್ವಹಣೆ ಮಾಡುತ್ತಿದೆ. ಆದರೆ ಸರ್ಕಾರವನ್ನು ಹೊಣೆ ಮಾಡುತ್ತಿರುವ ಬಿಜೆಪಿಯವರು ಜನರ … Continue reading ನಗರ್ತಪೇಟೆ ಪ್ರಕರಣವನ್ನು ಬಿಜೆಪಿ ದುರುದ್ದೇಶಪೂರ್ವಕವಾಗಿ ವೈಭವೀಕರಿಸುತ್ತಿದೆ : ಕಾಂಗ್ರೆಸ್