ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಡೆಡ್‌ಲೈನ್ ನೀಡಿದ ಬಿಜೆಪಿ

ಬೆಂಗಳೂರು, ಮೇ 30- ವಾಲ್ಮೀಕಿ ಅಭಿವೃದ್ಧಿ ನಿಗಮದ ನಿದೇರ್ಶಕ ಚಂದ್ರಶೇಖರ್‌ ಆತ್ಮಹತ್ಯೆ ಪ್ರಕರಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಬಿ. ನಾಗೇಂದ್ರ ಅವರ ನೇರ ಪಾತ್ರ ಇರುವ ಹಿನ್ನಲೆಯಲ್ಲಿ ಜೂನ್‌ ತಿಂಗಳ 6 ರೊಳಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಸರ್ಕಾರಕ್ಕೆ ಗಡವು ನೀಡಿದೆ. ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌. ಆಶೋಕ್‌, ಮಾಜಿ ಸಚಿವರಾದ ಸಿಟಿ ರವಿ, ಗೋವಿಂದ ಕಾರಜೋಳ, ರಾಜ್ಯಸಭೆ ಸದಸ್ಯ … Continue reading ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಡೆಡ್‌ಲೈನ್ ನೀಡಿದ ಬಿಜೆಪಿ