ಬಿಜೆಪಿ ಭಿನ್ನಮತೀಯರ ಬಾಯಿಗೆ ಹೈಕಮಾಂಡ್ ಬೀಗ

ಬೆಂಗಳೂರು,ಸೆ.9– ಕೆಲವೇ ದಿನಗಳ ಹಿಂದೆ ಮನೆಯೊಂದು ಮೂರು ಬಾಗಿಲು ಎಂಬಂತಿದ್ದ ಬಿಜೆಪಿಯಲ್ಲಿ ಸದ್ಯ ಕೈ ಕಟ್! ಬಾಯ್ ಮುಚ್..! ಎಂಬ ಪರಿಸ್ಥಿತಿ ಇದೆ.ಪಕ್ಷದ ತೀರ್ಮಾನಗಳು, ನಿರ್ಣಯ ಹಾಗೂ ಸ್ವಪಕ್ಷೀಯರ ವಿರುದ್ಧ ಯಾರೊಬ್ಬರೂ ಬಾಯ್ಬಿಟ್ಟು ಮಾಧ್ಯಮಗಳ ಮುಂದೆ ಮಾತನಾಡದಂತೆ ಕಟ್ಟುನಿಟ್ಟಿನ ಕಟ್ಟಪ್ಪಣೆ ವಿಧಿಸಿರುವ ಬಿಜೆಪಿ ವರಿಷ್ಠರು ಬಾಯಿ ಬಿಟ್ಟರೆ ಜೋಕೆ! ಎಂಬ ಎಚ್ಚರಿಕೆ ಸಂದೇಶ ವನ್ನು ರವಾನಿಸಿದ್ದಾರೆ. ಹೀಗಾಗಿಯೇ ಸ್ವಪಕ್ಷೀಯರ ವಿರುದ್ದವೇ ಆಗಾಗ್ಗೆ ಗುಡುಗುತ್ತಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಬಿ.ಪಿ.ಹರೀಶ್, ಪ್ರತಾಪ್ ಸಿಂಹ, ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ, … Continue reading ಬಿಜೆಪಿ ಭಿನ್ನಮತೀಯರ ಬಾಯಿಗೆ ಹೈಕಮಾಂಡ್ ಬೀಗ