ನಾಲಿಗೆ ಹಾರಿಬಿಡುವ ಬಿಜೆಪಿ ಭಿನ್ನಮತೀಯರಿಗೆ ಹೈಕಮಾಂಡ್ ವಾರ್ನಿಂಗ್

ಬೆಂಗಳೂರು,ಸೆ.30- ಪಕ್ಷದಲ್ಲಿ ನಡೆಯುತ್ತಿರುವ ಬೆಳೆವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ದೆಹಲಿ ಬಿಜೆಪಿ ನಾಯಕರು ಭಿನ್ನಮತೀಯ ನಾಯಕರ ಚಟುವಟಿಕೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ಮುಂದಾಗಿದ್ದಾರೆ. ಇನ್ನು ಮುಂದೆ ಪ್ರತ್ಯೇಕವಾಗಿ ಯಾವುದೇ ನಾಯಕರು ಸಭೆ ನಡೆಸುವುದು, ಇಲ್ಲವೇ ಪಕ್ಷದ ಅನುಮತಿ ಇಲ್ಲದೆ ಬಾಯಿಗೆ ಬಂದಂತೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಅದನ್ನು ಅಶಿಸ್ತು ಎಂದು ಪರಿಗಣಿಸುವುದಾಗಿ ಎಚ್ಚರಿಕೆ ಕೊಟ್ಟಿದೆ. ಇನ್ನು ಮುಂದೆ ಪಕ್ಷದ ಅಧಿಕೃತ ಆದೇಶವಿಲ್ಲದೆ ಯಾರೋಬ್ಬರು ಸಭೆ ನಡೆಸುವಂತಿಲ್ಲ. ಏನೇ ಇದ್ದರೂ ಪಕ್ಷದ ಚೌಕಟ್ಟಿನೊಳಗೆ ನಡೆಯಬೇಕು. ಸ್ವಪಕ್ಷೀಯರ ವಿರುದ್ಧವೇ ಬಹಿರಂಗ … Continue reading ನಾಲಿಗೆ ಹಾರಿಬಿಡುವ ಬಿಜೆಪಿ ಭಿನ್ನಮತೀಯರಿಗೆ ಹೈಕಮಾಂಡ್ ವಾರ್ನಿಂಗ್