ಮುಡಾ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ, ಸಿಬಿಐ ತನಿಖೆ ಅಗತ್ಯವಿಲ್ಲ : ಸಿಎಂ

ಮೈಸೂರು,ಜು.10- ಮುಡಾ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಬಿಜೆಪಿಯ ಬೇಡಿಕೆಯನ್ನು ತಳ್ಳಿ ಹಾಕಿರುವ ಸಿಎಂ ಸಿದ್ದರಾಮಯ್ಯ ರಾಜಕೀಯ ಕಾರಣಕ್ಕಾಗಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಿಂದ ತಮ ಪತ್ನಿಗೆ ಬದಲಿ ನಿವೇಶನ ನೀಡಿರುವುದು ಕಾನೂನುಬದ್ಧವಾಗಿದೆ. ಯಾವುದೇ ಅವ್ಯವಹಾರಗಳಾಗಿಲ್ಲ. ಭೂಮಿ ಕಳೆದುಕೊಂಡಿರುವುದು ಒಂದು ಪ್ರಕರಣವಾದರೆ, ನಮ ಜಮೀನನ್ನು ಕಾನೂನುಬಾಹಿರವಾಗಿ ಮುಡಾ ಒತ್ತುವರಿ ಮಾಡಿಕೊಂಡಿದೆ. ಇದನ್ನು ಮುಡಾ ತನ್ನ ಸಮಿತಿ ಸಭೆಯಲ್ಲಿ ಒಪ್ಪಿಕೊಂಡಿದೆ ಎಂದರು.ನಮ ಜಮೀನಿಗೆ ಪರಿಹಾರ ಕೇಳಿದಾಗ ವಿಜಯನಗರದಲ್ಲಿ ಜಾಗ ಕೊಟ್ಟಿದ್ದಾರೆ. ನಾವು … Continue reading ಮುಡಾ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ, ಸಿಬಿಐ ತನಿಖೆ ಅಗತ್ಯವಿಲ್ಲ : ಸಿಎಂ