ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ – ಸಲೀಂ ಅಹಮದ್

ಹುಬ್ಬಳ್ಳಿ,ಜೂ.20- ತೈಲ ಬೆಲೆ ಏರಿಕೆಯನ್ನು ಖಂಡಿಸಿ ಬಿಜೆಪಿಯವರು ಪ್ರತಿಭಟನೆ ನಡೆಸುತ್ತಿಲ್ಲ. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕೆಂದು ಬಿಜೆಪಿಯ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್‌ ಮುಖ್ಯ ಸಚೇತಕ ಸಲೀಂ ಅಹದ್‌ ಆರೋಪಿಸಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆಟೋಲ್‌ ಬೆಲೆಯನ್ನು ಲೀಟರ್‌ಗೆ 65 ರಿಂದ 110 ರೂ. ಗೆ ಹೆಚ್ಚಿಸಿದ್ದು ಹಾಗೂ ಅಡುಗೆ ಅನಿಲ ಸಿಲಿಂಡರ್‌ ಬೆಲೆಯನ್ನು 400 ರಿಂದ 1200 ರೂ. ಗೆ ಏರಿಕೆ ಮಾಡಿದ್ದು ಬಿಜೆಪಿ ಸರ್ಕಾರ. ಆಗ ಬಿಜೆಪಿಯವರು ಪ್ರತಿಭಟನೆ ಮಾಡಿರಲಿಲ್ಲ. ಈಗ ಬಿಜೆಪಿಯವರ … Continue reading ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ – ಸಲೀಂ ಅಹಮದ್