ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ

ಬೆಂಗಳೂರು,ಸೆ.25– ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶದ ನೀಡಿದ ಬೆನ್ನಲ್ಲೇ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ, ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿವೆ.ರಾಜಧಾನಿ ಬೆಂಗಳೂರು, ಮೈಸೂರು, ಯಾದಗಿರಿ, ಶಿವಮೊಗ್ಗ, ದಾವಣಗೆರೆ, ರಾಯಚೂರು, ಬಳ್ಳಾರಿ, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವೆಡೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುವ ಮೂಲಕ ಸಿದ್ದರಾಮಯ್ಯನವರ ರಾಜೀನಾಮೆಗೆ ತೀವ್ರ ಒತ್ತಡ ತಂದಿದ್ದಾರೆ. ಅಲ್ಲದೆ ರಾಜೀನಾಮೆ ನೀಡುವವರೆಗೂ ಹೋರಾಟ ನಡೆಸಲು ಉಭಯ ಪಕ್ಷಗಳು ನಿರ್ಧರಿಸಿದ್ದು, ಜಂಟಿಯಾಗಿ ರಾಜ್ಯಾದ್ಯಂತ … Continue reading ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ