ಜೆಡಿಎಸ್ “ಬ್ಲಾಕ್‌ಮೇಲ್‌”ಗೆ ಬಗ್ಗದೆ ಪಾದಯಾತ್ರೆ ನಡೆಸುವಂತೆ ಬಿಜೆಪಿ ವರಿಷ್ಠರ ಸೂಚನೆ

ಬೆಂಗಳೂರು,ಆ.1- ಜೆಡಿಎಸ್ನ ಯಾವುದೇ ಬ್ಲಾಕ್ಮೇಲ್ಗೆ ಬಗ್ಗದೇ ಈಗಾಗಲೇ ನಿಗದಿ ಯಾಗಿರುವಂತೆ ಬೆಂಗಳೂ ರಿನಿಂದ ಮೈಸೂರುವರೆಗೆ ನಡೆಸಲು ಉದ್ದೇಶಿಸಿರುವ ಪಾದಯಾತ್ರೆಯನ್ನು ಮುಂದುವರೆಸಬೇಕೆಂದು ಕೇಂದ್ರ ಬಿಜೆಪಿ ವರಿಷ್ಠರು ರಾಜ್ಯಘಟಕಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕೇಂದ್ರ ಸಚಿವರೂ ಆಗಿರುವ ಜೆಡಿಎಸ್ನ ಎಚ್.ಡಿ.ಕುಮಾರಸ್ವಾಮಿಯವರ ಹೇಳಿಕೆಗೆ ತಲೆಕೆಡಿಸಿಕೊಳ್ಳದೆ. ಈಗಾಗಲೇ ತೀರ್ಮಾನಿಸಿರುವಂತೆ ಆ.3ರಿಂದ (ಶನಿವಾರ) ಮೈಸೂರುವರೆಗೆ ಪಾದಯಾತ್ರೆಯನ್ನು ನಡೆಸಿ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭ್ರಷ್ಟಾಚಾರವನ್ನು ಜನರಿಗೆ ಮನವರಿಕೆ ಮಾಡುವಂತೆ ಸೂಚನೆ ಕೊಡಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಕೇಂದ್ರ ಗೃಹಸಚಿವ ಅಮಿತ್ … Continue reading ಜೆಡಿಎಸ್ “ಬ್ಲಾಕ್‌ಮೇಲ್‌”ಗೆ ಬಗ್ಗದೆ ಪಾದಯಾತ್ರೆ ನಡೆಸುವಂತೆ ಬಿಜೆಪಿ ವರಿಷ್ಠರ ಸೂಚನೆ