ಹೊಸಬರಿಗೆ ಅವಕಾಶ : ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆ ಕಸರತ್ತು

ಬೆಂಗಳೂರು,ಮಾ.10- ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಗುರಿ ಇಟ್ಟುಕೊಂಡಿರುವ ಬಿಜೆಪಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಮುಂದುವರೆದಿದ್ದು, ಆಕಾಂಕ್ಷಿಗಳಲ್ಲಿ ಢವಡವ ಶುರುವಾಗಿದೆ. ನಾಳೆ ದೆಹಲಿಯಲ್ಲಿ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚೆ ನಡೆದ ಬಳಿಕ ಘೋಷಣೆಯಾಗುವ ಸಾಧ್ಯತೆ ಇದೆ. ಇದೀಗ ಟಿಕೆಟ್ ಸಿಕ್ಕೇ ಸಿಗುತ್ತದೆ ಎಂದು ಅಚಲವಾದ ವಿಶ್ವಾಸ ಇಟ್ಟುಕೊಂಡಿದ್ದ ಅಭ್ಯರ್ಥಿಗಳಿಗೆ ಎಲ್ಲಿ ಕೊನೆ ಕ್ಷಣದಲ್ಲಿ ಟಿಕೆಟ್ ಕೈತಪ್ಪಲಿದೆಯೋ ಎಂಬ ಭೀತಿ ಎಲ್ಲರಲ್ಲೂ ಕಾಡುತ್ತಿದೆ. ಕೆಲವು ಲೋಕಸಭಾ … Continue reading ಹೊಸಬರಿಗೆ ಅವಕಾಶ : ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆ ಕಸರತ್ತು