ಬಿಜೆಪಿಯ ಹಲವರಿಗೆ ಟಿಕೆಟ್ ಕೈ ತಪ್ಪುವ ಭೀತಿ

ಬೆಂಗಳೂರು,ಮಾ.3- ವಿಧಾನಸಭಾ ಚುನಾವಣೆಯಲ್ಲಿ ಸೋತು ಲೋಕಸಭಾ ಚುನಾವಣೆಯಲ್ಲಿ ಮರು ರಾಜಕೀಯ ಪ್ರವೇಶ ಪಡೆಯಲು ಮುಂದಾಗಿದ್ದ ಬಿಜೆಪಿಯ ಹಲವು ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ. ತಮ್ಮ ಪುತ್ರರು, ಕುಟುಂಬದವರು, ಸಂಬಂಧಿಕರು ಹಾಗೂ ಕೊನೆ ಕ್ಷಣದಲ್ಲಿ ತಾವೇ ಅಭ್ಯರ್ಥಿಯಾಗಬೇಕೆಂದು ಕಳೆದ ಹಲವು ದಿನಗಳಿಂದ ಕ್ಷೇತ್ರದಲ್ಲಿ ತೆರೆಮರೆಯಲ್ಲಿ ಪ್ರಚಾರ ನಡೆಸಿದ್ದ ಹಲವು ಆಕಾಂಕ್ಷಿಗಳಿಗೆಟಿಕೆಟ್ ಸಿಗುವುದು ಅನುಮಾನ ಎನ್ನಲಾಗುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೊಸ ಪ್ರಯೋಗ ನಡೆಸಿ ಕೈ ಸುಟ್ಟುಕೊಂಡ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕೇಂದ್ರ ಬಿಜೆಪಿ ವರಿಷ್ಠರು ಈ ಬಾರಿ ಅಂತಹ ಯಾವುದೇ ದುಸ್ಸಾಹಸಕ್ಕೆ ಕೈ … Continue reading ಬಿಜೆಪಿಯ ಹಲವರಿಗೆ ಟಿಕೆಟ್ ಕೈ ತಪ್ಪುವ ಭೀತಿ