“ಕೈಹಾಕುವವರ ಕೈ ಕತ್ತರಿಸಬೇಕು” : ಹೆಣ್ಣು ಮಕ್ಕಳಿಗೆ ಕತ್ತಿ ಹಂಚಿ ವಿವಾದಕ್ಕೀಡಾದ ಬಿಜೆಪಿ ಶಾಸಕ

ಪಾಟ್ನಾ,ಅ.13– ಬಿಹಾರದ ಸೀತಾಮಹಿರ್ ಜಿಲ್ಲೆಯಲ್ಲಿ ನಡೆದ ವಿಜಯದಶಮಿ ಆಚರಣೆ ವೇಳೆ ಬಿಜೆಪಿ ಶಾಸಕ ಮಿಥಿಲೇಶ್ ಕುಮಾರ್ ಹೆಣ್ಣು ಮಕ್ಕಳಿಗೆ ಕತ್ತಿ ಹಂಚಿರುವುದು ಇದೀಗ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಯಾವುದೇ ದುಷ್ಟರು ನಮ್ಮ ಸಹೋದರಿಯರನ್ನು ಸ್ಪರ್ಶಿಸಲು ಧೈರ್ಯಮಾಡಿದರೆ, ಅವರ ಕೈಯನ್ನು ಈ ಖಡ್ಗದಿಂದ ಕತ್ತರಿಸಲಾಗುತ್ತದೆ ಎಂದು ಅವರು ಸೀತಾಮಹಿರ್ ನಗರದ ಕಪ್ರೋಲ್ ರಸ್ತೆಯಲ್ಲಿರುವ ಪೂಜಾ ಪಂಡಲ್ ಒಂದರಲ್ಲಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ. ನಾವು ನಮ್ಮ ಸಹೋದರಿಯರನ್ನು ಅವರ ಕೈಗಳನ್ನು ಕತ್ತರಿಸುವ ಸಾಮರ್ಥ್ಯವನ್ನು ಮಾಡಬೇಕು ಮತ್ತು ಅಗತ್ಯವಿದ್ದರೆ, ನಾನು … Continue reading “ಕೈಹಾಕುವವರ ಕೈ ಕತ್ತರಿಸಬೇಕು” : ಹೆಣ್ಣು ಮಕ್ಕಳಿಗೆ ಕತ್ತಿ ಹಂಚಿ ವಿವಾದಕ್ಕೀಡಾದ ಬಿಜೆಪಿ ಶಾಸಕ