ಮತದಾನ ಹೆಚ್ಚಳಕ್ಕೆ ಬಿಜೆಪಿ ಪ್ಲಾನ್‌

ನವದೆಹಲಿ,ಏ.29- ಮೊದಲನೇ ಮತ್ತು ಎರಡನೇ ಹಂತದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮತದಾನವಾಗದ ಹಿನ್ನೆಲೆ, ಎಚ್ಚೆತ್ತುಕೊಂಡಿರುವ ಬಿಜೆಪಿ ನಾಯಕರು ಮುಂಬರುವ ಹಂತಗಳಲ್ಲಿ ಮತದಾರರನ್ನು ಮತಗಟ್ಟೆಗೆ ಕರೆತಂದು ಮತ ಚಲಾಯಿಸಲು ಪ್ರೇರೇಪಿಸುವಂತೆ ಕಾರ್ಯಕರ್ತರಿಗೆ ಸೂಚಿಸಿದೆ. ನಮ್ಮ ನಿರೀಕ್ಷೆಗೆ ತಕ್ಕಂತೆ ಮೊದಲನೇ ಮತ್ತು 2ನೇ ಹಂತದಲ್ಲಿ ಶೇಕಡವಾರು ಮತದಾನವಾಗಿಲ್ಲ. ಆಡಳಿತ ವಿರೋಧಿ ಅಲೆ ಇಲ್ಲ ಎಂದು ಕೈಕಟ್ಟಿ ಕೂರುವ ಬದಲು ಮತಗಟ್ಟೆಗೆ ಮತದಾರರನ್ನು ಕರೆತಂದು ಮತ ಚಲಾಯಿಸುವಂತೆ ಪ್ರೇರಿಪಿಸಲು ಮುಂದಾಗಬೇಕೆಂದು ಕಾರ್ಯಕರ್ತರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಏಳು ಹಂತದ ಲೋಕಸಭೆ ಚುನಾವಣೆಗಳಲ್ಲಿ ಮೊದಲೆರಡು … Continue reading ಮತದಾನ ಹೆಚ್ಚಳಕ್ಕೆ ಬಿಜೆಪಿ ಪ್ಲಾನ್‌