ಮನೆಯೊಂದು ಮೂರು ಬಾಗಿಲಂತಾದ ಕರ್ನಾಟಕ ಬಿಜೆಪಿ

ಬೆಂಗಳೂರು,ಆ.13- ಮನೆಯೊಂದು ಮೂರು ಬಾಗಿಲು! ಹೌದು, ಇದು ಸದ್ಯ ರಾಜ್ಯ ಬಿಜೆಪಿಯ ಪರಿಸ್ಥಿತಿ. ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆ, ಹೋರಾಟದ ಉತ್ಸಾಹ ಕಮಲ ಪಾಳಯದಲ್ಲಿ ಮೇಲ್ನೋಟಕ್ಕೆ ಕಾಣಸಿಕ್ಕರೂ, ಆಂತರಿಕವಾಗಿ ಬಿಜೆಪಿ ಒಡೆದ ಮನೆಯಾಗಿದೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಂ ಒಂದು ಕಡೆಯಾದರೆ, ರೆಬೆಲ್‌ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಬಣ ಮತ್ತೊಂದು ಕಡೆ. ಇದೆಲ್ಲವನ್ನೂ ಮೀರಿ ಸಂಘ ನಿಷ್ಠ ಅಥವಾ ಹೈಕಮಾಂಡ್‌ ನಿಷ್ಠ ಬಣ ಮಗದೊಂದು ಕಡೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಯ್ಕೆ ಸಂದರ್ಭದಲ್ಲೇ ಭುಗಿಲೆದ್ದ ಅಸಮಾಧಾನ … Continue reading ಮನೆಯೊಂದು ಮೂರು ಬಾಗಿಲಂತಾದ ಕರ್ನಾಟಕ ಬಿಜೆಪಿ