ಸಿಎಂ ಯೋಗಿ ಆದಿತ್ಯನಾಥ್‌ ಸ್ಥಾನಕ್ಕೆ ಕಂಟಕ..?!

ನವದೆಹಲಿ,ಜು.27- ಬೂದಿ ಮುಚ್ಚಿದ ಕೆಂಡದಂತಿದ್ದ ಉತ್ತರ ಪ್ರದೇಶ ಬಿಜೆಪಿಯ ಆಂತರಿಕ ಭಿನ್ನಾಭಿಪ್ರಾಯ ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಬಹಿರಂಗಗೊಂಡಿತ್ತು. ಇದೀಗ ಯೋಗಿ ಆದಿತ್ಯನಾಥ್‌ ಸಿಎಂ ಸ್ಥಾನಕ್ಕೆ ಕಂಟಕ ಬಂದಿದೆ ಎಂಬ ಮಾತುಗಳು ವ್ಯಾಪಕವಾಗಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಏತನಧ್ಯೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ನಿನ್ನೆ ತಡರಾತ್ರಿ ನವದೆಹಲಿಯಲ್ಲಿ ಬಿಜೆಪಿ ರಾಷ್ಟಿಥಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರನ್ನು ಭೇಟಿಯಾಗಿದ್ದಾರೆ. ಮೂಲಗಳ ಪ್ರಕಾರ, ಈ ಸಭೆಯಲ್ಲಿ ಸಂಘಟನೆ ಮತ್ತು ಯುಪಿ ಸರ್ಕಾರಕ್ಕೆ ಸಂಬಂಧಿಸಿದ ಹಲವು … Continue reading ಸಿಎಂ ಯೋಗಿ ಆದಿತ್ಯನಾಥ್‌ ಸ್ಥಾನಕ್ಕೆ ಕಂಟಕ..?!