ಹೇಮಮಾಲಿನಿ ಕುರಿತು ನಾಲಿಗೆ ಹರಿಬಿಟ್ಟು ವಿವಾದಕ್ಕೆ ಸಿಲುಕಿದ ಸುರ್ಜೇವಾಲಾ

ನವದೆಹಲಿ,ಏ.4- ರಾಜ್ಯಸಭಾ ಸದಸ್ಯ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಚಿತ್ರನಟಿ ಹಾಗೂ ಬಿಜೆಪಿ ಲೋಕಸಭಾ ಸದಸ್ಯೆ ಹೇಮಮಾಲಿನಿ ಕುರಿತು ನೀಡಿರುವ ಹೇಳಿಕೆ ಭಾರೀ ವಿವಾದವನ್ನು ಸೃಷ್ಟಿಸಿದೆ. ಕಾರ್ಯಕ್ರಮವೊಂದರಲ್ಲಿ ರ್ಯಾಲಿಯನ್ನುದ್ದೇಶಿ ಮಾತನಾಡಿರುವ ಸುರ್ಜೇವಾಲಾ, ನಾವು ಏಕೆ ಎಂಎಲ್‍ಎ/ಎಂಪಿ ಆಯ್ಕೆ ಮಾಡುತ್ತೇವೆ? ಅವರು ನಮ್ಮ ಧ್ವನಿಯನ್ನು ಎತ್ತುವಂತೆ, ನಮ್ಮ ಅಭಿಪ್ರಾಯಗಳನ್ನು ಸ್ವೀಕರಿಸುತ್ತಾರೆ, ಅದಕ್ಕಾಗಿಯೇ ನಾವು ಅವರನ್ನು ಆಯ್ಕೆ ಮಾಡುತ್ತೇವೆ. ಅವರು ಹೇಮಾ ಮಾಲಿನಿ ಅಲ್ಲ, ಯಾರು?… ಎಂದು ಹೇಳಿರುವುದು ಭಾರೀ ವಿವಾದವನ್ನು ಉಂಟು ಮಾಡಿದೆ. … Continue reading ಹೇಮಮಾಲಿನಿ ಕುರಿತು ನಾಲಿಗೆ ಹರಿಬಿಟ್ಟು ವಿವಾದಕ್ಕೆ ಸಿಲುಕಿದ ಸುರ್ಜೇವಾಲಾ