ರಾಮ ಜನ್ಮಭೂಮಿ ಅಯೋಧ್ಯೆಯಲ್ಲೇ ಬಿಜೆಪಿಗೆ ಆಘಾತ

ಬೆಂಗಳೂರು, ಜೂ.4 – ಶ್ರೀರಾಮ ಜನ್ಮ ಭೂಮಿ ಅಯೋಧ್ಯೆ ವ್ಯಾಪ್ತಿಯ ೈಜಾಬಾದ್‌ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆಯಾಗಿರುವುದು ಅಚ್ಚರಿ ಮೂಡಿಸಿದೆ.ಶ್ರೀರಾಮ ಮಂದಿರ ನಿರ್ಮಿಸಿ, ರಾಮನ ಪ್ರತಿಷ್ಠಾಪನೆ ಮಾಡುವ ಮೂಲಕ ಉತ್ತರ ಪ್ರದೇಶ ಸೇರಿದಂತೆ ದೇಶ ಹಾಗೂ ದೇಶಾದ್ಯಂತ ಪ್ರಸಿದ್ಧಿಯಾಗಿದ್ದ ಅಯೋಧ್ಯೆಯನ್ನೊಳಗೊಂಡ ಫೈಜಾಬಾದ್‌ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಸಮಾಜವಾದಿ ಪಾರ್ಟಿ ಮುನ್ನಡೆ ಸಾಧಿಸಿದೆ. ಬಿಜೆಪಿಯ ಅಭ್ಯರ್ಥಿ ಲಾಲು ಸಿಂಗ್‌ ಅವರು ಸಮಾಜವಾದಿ ಪಾರ್ಟಿಯ ಅಭ್ಯರ್ಥಿ ಅವದೇಶ್‌ ಪ್ರಸಾದ್‌ ಅವರ ರುದ್ಧ 10 ಸಾರಕ್ಕೂ ಹೆಚ್ಚು ಮತಗಳ … Continue reading ರಾಮ ಜನ್ಮಭೂಮಿ ಅಯೋಧ್ಯೆಯಲ್ಲೇ ಬಿಜೆಪಿಗೆ ಆಘಾತ