ಭ್ರಷ್ಟ ಸರ್ಕಾರವೆಂದು ಬಿಂಬಿಸಲು ಬಿಜೆಪಿ ವ್ಯರ್ಥ ಪ್ರಯತ್ನ : ಸಿದ್ದು ವಾಗ್ದಾಳಿ

ಮೈಸೂರು,ಜು.29- ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ನಿರಂತರವಾಗಿ ಅನ್ಯಾಯ ಮುಂದುವರೆದಿದೆ. ಇದರ ನಡುವೆ ಬಿಜೆಪಿಯ ನಾಯಕರು ಕರ್ನಾಟಕವನ್ನು ಅನಗತ್ಯವಾಗಿ ಭ್ರಷ್ಟ ಸರ್ಕಾರ ಎಂದು ಬಿಂಬಿಸುವ ವ್ಯರ್ಥ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್‌ ಪೂರ್ವಭಾವಿ ಸಭೆ ನಡೆಸಿದಾಗ ಭದ್ರಾ ಮೇಲ್ದಂಡೆ ಯೋಜನೆಗೆ ಈ ಮೊದಲು ಘೋಷಿಸಲಾಗಿದ್ದ 5300 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿಲ್ಲ. 15ನೇ ಹಣಕಾಸು ಆಯೋಗದ ಮಧ್ಯಂತರ ಶಿಫಾರಸಿನಲ್ಲಿ ಪೆರಿಫಿರಲ್‌ ರಿಂಗ್ ರಸ್ತೆಗೆ ಹಾಗೂ ಕೆರೆಗಳ … Continue reading ಭ್ರಷ್ಟ ಸರ್ಕಾರವೆಂದು ಬಿಂಬಿಸಲು ಬಿಜೆಪಿ ವ್ಯರ್ಥ ಪ್ರಯತ್ನ : ಸಿದ್ದು ವಾಗ್ದಾಳಿ