ಬೆಂಗಳೂರಲ್ಲಿ ಇಬ್ಬರನ್ನು ಬಲಿ ಪಡೆದ ಬಿಎಂಟಿಸಿ ಬಸ್‌‍ ಮತ್ತು ವಾಟರ್‌ ಟ್ಯಾಂಕರ್‌

ಬೆಂಗಳೂರು, ಸೆ.18– ಬಿಎಂಟಿಸಿ ಬಸ್‌‍ ಡಿಕ್ಕಿಹೊಡೆದ ಪರಿಣಾಮ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಉಪ್ಪಾರಪೇಟೆ ಸಂಚಾರಿ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಯಶವಂತಪುರ ಡಿಪೋಗೆ ಸೇರಿದ ಬಿಎಂಟಿಸಿ ಬಸ್‌‍ ನೆಲಮಂಗಲದಿಂದ ಮೆಜೆಸ್ಟಿಕ್‌ಗೆ ಬರುತ್ತಿದ್ದಾಗ ರಾತ್ರಿ 11.45ರ ಸುಮಾರಿಗೆ ಬಿಎಂಟಿಸಿ ಬಸ್‌‍ ನಿಲ್ದಾಣ ಸರ್ವಿಸ್‌‍ ರಸ್ತೆಯ ಪ್ರವೇಶದ್ವಾರದ ಅಮರ್‌ ಜಂಕ್ಷನ್‌ ಬಳಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬಸ್‌‍ ಡಿಕ್ಕಿಹೊಡೆದ ಪರಿಣಾಮ ಅವರು ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ಉಪ್ಪಾರಪೇಟೆ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, … Continue reading ಬೆಂಗಳೂರಲ್ಲಿ ಇಬ್ಬರನ್ನು ಬಲಿ ಪಡೆದ ಬಿಎಂಟಿಸಿ ಬಸ್‌‍ ಮತ್ತು ವಾಟರ್‌ ಟ್ಯಾಂಕರ್‌