ಬಿಎಂಟಿಸಿ ಬಸ್‌‍ ಚಾಲಕನಿಗೆ ಹಠಾತ್ ಹೃದಯಾಘಾತ, 40 ಪ್ರಯಾಣಿಕರ ಪ್ರಾಣ ಉಳಿಸಿದ ಎಎಸ್‌‍ಐ ರಘುಕುಮಾರ್‌

ಬೆಂಗಳೂರು,ಸೆ.20- ಬಸ್‌‍ ಚಾಲನೆ ಮಾಡಿಕೊಂಡು ಬರುತ್ತಿದ್ದ ಚಾಲಕನಿಗೆ ದಾರಿ ಮಧ್ಯೆಯೇ ಎದೆನೋವು ಕಾಣಿಸಿಕೊಂಡಿದ್ದನ್ನು ಗಮನಿಸಿದ ಕರ್ತವ್ಯನಿರತ ಎಎಸ್‌‍ಐ ರಘುಕುಮಾರ್‌ ಅವರು ತಕ್ಷಣ ನೆರವಿಗೆ ಧಾವಿಸಿ 40 ಪ್ರಯಾಣಿಕರ ಪ್ರಾಣ ರಕ್ಷಿಸುವುದರ ಜೊತೆಗೆ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಪ್ರಾಣ ಉಳಿಸಿರುವುದಕ್ಕೆ ನಾಗರಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ. ಮೊನ್ನೆ ಮಧ್ಯಾಹ್ನ 3.45ರ ಸುಮಾರಿನಲ್ಲಿ ಹಲಸೂರು ಗೇಟ್‌ ಸಂಚಾರ ಠಾಣೆಯ ಎಎಸ್‌‍ಐ ರಘುಕುಮಾರ್‌ ಅವರು ಶಾಂತಿನಗರ ಜಂಕ್ಷನ್‌ನಲ್ಲಿ ಕರ್ತವ್ಯದಲ್ಲಿದ್ದರು.ಆ ಸಂದರ್ಭದಲ್ಲಿ ಶಾಂತಿನಗರ ಡಿಪೋ ಕಡೆಯಿಂದ ಬರುತ್ತಿದ್ದ ಬಿಎಂಟಿಸಿ ಬಸ್‌‍ ಏಕಾಏಕಿ ನಿಧಾನವಾಗಿದ್ದನ್ನು … Continue reading ಬಿಎಂಟಿಸಿ ಬಸ್‌‍ ಚಾಲಕನಿಗೆ ಹಠಾತ್ ಹೃದಯಾಘಾತ, 40 ಪ್ರಯಾಣಿಕರ ಪ್ರಾಣ ಉಳಿಸಿದ ಎಎಸ್‌‍ಐ ರಘುಕುಮಾರ್‌