ಉದ್ಯಮಿ ಜಯಶೆಟ್ಟಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಛೋಟಾ ರಾಜನ್‌ಗೆ ಜಾಮೀನು

ಬೆಂಗಳೂರು,ಅ.23- 2001ರಲ್ಲಿ ಹೋಟೆಲ್ ಉದ್ಯಮಿ ಜಯಶೆಟ್ಟಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಭೂಗತ ಪಾತಕಿ ಛೋಟಾ ರಾಜನ್ಗೆ ಮೋಕ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಅಮಾನತುಪಡಿಸಿದೆ.ಈ ಪ್ರಕರಣದಲ್ಲಿ ನ್ಯಾಯಾಲಯ ಛೋಟಾ ರಾಜನ್ಗೆ ಜಾಮೀನು ಮಂಜೂರು ಮಾಡಿದೆ. ಆದರೆ ಬೇರೆ ಬೇರೆ ಪ್ರಕರಣದಲ್ಲಿ ಅವರ ಮೇಲೆ ಆರೋಪ ಇರುವುದರಿಂದ ಸದ್ಯ ಜೈಲು ವಾಸವೇ ಖಾಯಂ ಆಗಿದೆ. ಬಾಂಬೆ ಹೈಕೋರ್ಟ್ನ ನ್ಯಾಯಮೂರ್ತಿಗಳಾದ ರೇವತಿ ಮೊಹಿತೆ ದೇರೆ ಹಾಗೂ ಪೃಥ್ವಿರಾಜ್ ಚವ್ಹಾಣ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಒಂದು … Continue reading ಉದ್ಯಮಿ ಜಯಶೆಟ್ಟಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಛೋಟಾ ರಾಜನ್‌ಗೆ ಜಾಮೀನು