ಪುಣೆ, ಜು.20- ಬಂಗಲೆಯೊಂದಕ್ಕೆ ದರೋಡೆಕೋರರು ನುಗ್ಗಿ,ಉದ್ಯಮಿಯನ್ನು ಕಟ್ಟಿಹಾಕಿ ಚಿನ್ನಾಭರಣ ಸೇರಿ ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ.
ಪಿಂಪ್ರಿ ಚಿಂಚ್ವಾಡ್ನ ನಿಗ್ಡಿ ಪ್ರಾಧಿಕಾರ್ ಪ್ರದೇಶದಲ್ಲಿ ಕಳೆದ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಾಥಮಿಕ ತನಿಖೆಯ ಪ್ರಕಾರ ಮೂರರಿಂದ ನಾಲ್ಕು ದುಷ್ಕರ್ಮಿಗಳು ಬಂಗಲೆಗೆ ನುಗ್ಗಿ, ವೃದ್ಧ ಉದ್ಯಮಿಯನ್ನು ಬೆದರಿಸಿ ಕೈಗಳನ್ನು ಕಟ್ಟಿಹಾಕಿ ಮನೆಯನ್ನೆಲಾ ಜಾಲಾಡಿ ವಸ್ತುಗಳನ್ನು ದೋಈಚಲಾಗಿದೆ ಎಂದು ಪಿಂಪ್ರಿ ಚಿಂಚ್ವಾಡ್ನ ಉಪ ಪೊಲೀಸ್ ಆಯುಕ್ತ ಶಿವಾಜಿ ಪವಾರ್ತಿಳಿಸಿದ್ದಾರೆ.
ಮನೆಯಿಂದ ಏನು ಕದ್ದಿದ್ದಾರೆ ಎಂದು ಇನ್ನೂ ಸರಿಯಾಗಿ ಗೊತ್ತಾಗಿಲ್ಲ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.
- ಪ್ರತಿಭಾನ್ವಿತ 500 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನಿಸಿದ ಅಶೋಕ ವಿಶ್ವವಿದ್ಯಾಲಯ
- ಬಿಬಿಎಂಪಿ ಭ್ರಷ್ಟ ಅಧಿಕಾರಿಗಳಿಗೆ ಜಿಬಿಎಯಲ್ಲಿ ಹುದ್ದೆ ಬೇಡ; ಎನ್ಆರ್ಆರ್
- ಬೆಂಗಳೂರಿಗರೇ ಹುಷಾರ್, ಕಂಡಕಂಡಲ್ಲಿ ಕಸ ಎಸೆದರೆ ನಿಮ್ಮ ಮನೆ ಬಾಗಿಲಿಗೆ ವಾಪಸ್ ಬರುತ್ತೆ
- ಸ್ಪೀಕರ್ ಖಾದರ್ ವಿರುದ್ಧ ಭ್ರಷ್ಟಾಚಾರ ಆರೋಪ, ರಾಜ್ಯಪಾಲರಿಗೆ ದೂರು
- ಬೆಂಗಳೂರು : ತಾಯಿಯ ನಿಂದಿಸಿದ್ದಕ್ಕೆ ಶಾಲಾ ಬಸ್ ಚಾಲಕನ ಕೊಲೆ
