ಕಾರವಾರ : ಮನೆಗೆ ನುಗ್ಗಿ ಉದ್ಯಮಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು

ಕಾರವಾರ ,ಸೆ.22- ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಉದ್ಯಮಿಯನ್ನುಭೀಕರವಾಗಿ ಹತ್ಯೆಮಾಡಿ ಪರಾರಿಯಾಗಿರುವ ಘಟನೆ ತಾಲೂಕಿನ ಹಣಕೊಣ ಗ್ರಾಮದಲ್ಲಿ ಇಂದು ಮುಂಜಾನೆ ನಡೆದಿದೆ.ಮಹಾರಾಷ್ಟ್ರದ ಪುಣೆಯ ಉದ್ಯಮಿ ವಿನಾಯಕ ನಾಯ್ಕ ಯಾನೆ ರಾಜು (58) ಕೊಲೆಯಾದ ದುರ್ದೈವಿ. ಇಂದು ಮುಂಜಾನೆ 5.30ರ ವೇಳೆಗೆ ಕಾರಿನಲ್ಲಿ ಬಂದ ನಾಲ್ಕು ಮಂದಿ ದುಷ್ಕರ್ಮಿಗಳು ಮನೆ ಬಾಗಿಲು ತಟ್ಟಿ ಏಕಾಏಕಿ ಒಳಗೆ ನುಗ್ಗಿದ್ದಾರೆ ಎದುರಿಗೆ ಬಂದ ಪತ್ನಿ ವೃಶಾಲಿ ಅವರ ಮೇಲೆ ಹಲ್ಲೆ ನಡೆಸಿ ನಂತರ ಮಾರಕಾಸ್ರದಿಂದ ರಾಜು ಅವರ ಮೇಲೆರಗಿ ಕೊಂದು … Continue reading ಕಾರವಾರ : ಮನೆಗೆ ನುಗ್ಗಿ ಉದ್ಯಮಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು