3 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ : ಭರತ್‌ ಬೊಮ್ಮಾಯಿ, ಯೋಗೇಶ್ವರ್‌ ನಾಮಪತ್ರ ಸಲ್ಲಿಕೆ

ಬೆಂಗಳೂರು,ಅ.24- ರಾಜ್ಯದ ಮಿನಿ ಸಮರವೆಂದೇ ಬಿಂಬಿಸಲಾಗಿರುವ 3 ವಿಧಾನಸಭೆ ಉಪಚುನಾವಣೆಗೆ ಉಮೇದುವಾರಿಕೆ ಸಲ್ಲಿಸಲು ನಾಳೆ ಕಡೆಯ ದಿನವಾಗಿದ್ದು, ಇಂದು ಮಾಜಿ ಸಚಿವ ಯೋಗೇಶ್ವರ್‌ ಮತ್ತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುತ್ರ ಭರತ್‌ ಬಸವರಾಜ ಬೊಮಾಯಿ ಸೇರಿದಂತೆ ಪ್ರಮುಖರು ನಾಮಪತ್ರ ಸಲ್ಲಿಸಿದ್ದಾರೆ. ಇಂದು ಕಾಂಗ್ರೆಸ್‌‍ನಿಂದ ಎರಡು ಕ್ಷೇತ್ರಗಳಲ್ಲಿ ಹಾಗೂ ಬಿಜೆಪಿಯಿಂದ ಒಂದು ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಮುನ್ನ ರೋಡ್‌ ಷೋ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌‍, ಪ್ರತಿಪಕ್ಷಗಳಾದ … Continue reading 3 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ : ಭರತ್‌ ಬೊಮ್ಮಾಯಿ, ಯೋಗೇಶ್ವರ್‌ ನಾಮಪತ್ರ ಸಲ್ಲಿಕೆ