3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ : ಒಮ್ಮತದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ದೋಸ್ತಿಗಳ ತಯಾರಿ

ಬೆಂಗಳೂರು,ಆ.16- ಜಿದ್ದಾಜಿದ್ದಿನ ಕುರುಕ್ಷೇತ್ರವಾಗಲಿರುವ ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕೆಲವು ಸಣ್ಣಪುಟ್ಟ ಗೊಂದಲದ ನಡುವೆಯೂ ಬಿಜೆಪಿ-ಜೆಡಿಎಸ್ ಎನ್ಡಿಎ ಮೈತ್ರಿಕೂಟ ಒಮ್ಮತದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮುಂದಾಗಿವೆ.ಲೋಕಸಭಾ ಚುನಾವಣೆಯಲ್ಲೂ ಎರಡು ಪಕ್ಷಗಳ ಮುಖಂಡರ ನಡುವೆ ಸುಮಧುರ ಬಾಂಧವ್ಯವೇನೂ ಇರಲಿಲ್ಲ. ಹಲವು ಗೊಂದಲಗಳ ನಡುವೆಯೂ 28 ಲೋಕಸಭಾ ಕ್ಷೇತ್ರಗಳ ಪೈಕಿ 19 ಕ್ಷೇತ್ರಗಳನ್ನು ಗೆದ್ದು ಬೀಗಿತ್ತು. ಅಂದರೆ ರಾಜ್ಯದ ಜನತೆ ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಒಪ್ಪಿಕೊಂಡಿರುವುದಕ್ಕೆ ಈ ಫಲಿತಾಂಶವೇ ಸಾಕ್ಷಿ ಎಂಬುದು ಉಭಯ ಪಕ್ಷಗಳ ಮುಖಂಡರ ವಾದವಾಗಿದೆ. ಈಗ ಚನ್ನಪಟ್ಟಣ, ಸಂಡೂರು … Continue reading 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ : ಒಮ್ಮತದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ದೋಸ್ತಿಗಳ ತಯಾರಿ