ರಾಹುಲ್ ಗಾಂಧಿ ಮನಸ್ಥಿತಿ ಕಾಗೆ ಬಾಯಲ್ಲಿ ಅಪಶಕುನ ನುಡಿಸಿದೆ: ಬಿವೈವಿ ಕೆಂಡ

ಬೆಂಗಳೂರು,ಮೇ2- ಕೊಳಕು ಮನಸ್ಸುಗಳು ಮಾತ್ರ ವಿಕೃತಿಯ ಮಾತನಾಡಲು ಸಾಧ್ಯ, ಅಂಥದ್ದೇ ಸಾಲಿಗೆ ಸೇರಿರುವ ಶಾಸಕ (ರಾಜು) ಕಾಗೆ ಬಾಯಿಂದ ಮೋದಿಯವರ ಕುರಿತು ಕಾಂಗ್ರೆಸ್ಸಿಗರು ಅಪಶಕುನವನ್ನು ಉಗುಳಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಹುಲ್ ಗಾಂಧಿ ಮನಃಸ್ಥಿತಿ ಕಾಗೆ ಬಾಯಲ್ಲಿ ಅಪಶಕುನ ನುಡಿಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಸಾವುಗಳನ್ನು ಆಧರಿಸಿ ಅಧಿಕಾರಗಳನ್ನು ಗಳಿಸಿದ ಹಿನ್ನೆಲೆಯ ಕಾಂಗ್ರೆಸ್ಸಿಗರು ಅಮೂಲ್ಯ ಜೀವಗಳ ಸಾವುಗಳಿಗಾಗಿ ಚಡಪಡಿಸುವುದು … Continue reading ರಾಹುಲ್ ಗಾಂಧಿ ಮನಸ್ಥಿತಿ ಕಾಗೆ ಬಾಯಲ್ಲಿ ಅಪಶಕುನ ನುಡಿಸಿದೆ: ಬಿವೈವಿ ಕೆಂಡ