ಹಿಂದುಳಿದ ವರ್ಗಗಳ ವರದಿ ಅಧ್ಯಯನಕ್ಕೆ ಸಂಪುಟ ಉಪಸಮಿತಿ ರಚನೆಗೆ ಚಿಂತನೆ

ಬೆಂಗಳೂರು,ಮಾ.1- ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವರದಿಯನ್ನು ಮತ್ತಷ್ಟು ಅಧ್ಯಯನಕ್ಕೆ ಒಳಪಡಿಸಲು ಸಚಿವ ಸಂಪುಟ ಉಪಸಮಿತಿ ರಚಿಸುವ ಮೂಲಕ ಬೀಸುವ ದೊಣ್ಣೆಯಿಂದ ತಲೆ ತಪ್ಪಿಸಿಕೊಳ್ಳಲು ಸರ್ಕಾರ ಚಿಂತನೆ ನಡೆಸಿದೆ. ಜಯಪ್ರಕಾಶ್ ಹೆಗ್ಡೆ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ನಿನ್ನೆ ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿದೆ. 2015 ರಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ನೇತೃತ್ವದಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮಾಹಿತಿಗಳನ್ನು ಜಯಪ್ರಕಾಶ್ ಹೆಗ್ಡೆ ಅವರ ಸಮಿತಿ ದತ್ತಾಂಶ ಸಮೀಕರಿಸಿ ಸರ್ಕಾರಕ್ಕೆ ವರದಿ ನೀಡಿದೆ. ಅದರಲ್ಲಿ ಜಾತಿವಾರು … Continue reading ಹಿಂದುಳಿದ ವರ್ಗಗಳ ವರದಿ ಅಧ್ಯಯನಕ್ಕೆ ಸಂಪುಟ ಉಪಸಮಿತಿ ರಚನೆಗೆ ಚಿಂತನೆ