ಶಿವನನ್ನು ನಿಂದಿಸಿದ ಕಾಂಗ್ರೆಸ್ ಶಾಸಕನ ವಿರುದ್ಧ ಪ್ರಕರಣ ದಾಖಲು

ಇಂದೋರ್‌, ಆ.19- (ಪಿಟಿಐ) ಶಿವನ ಬಗ್ಗೆ ಅವಹೇಳನಕಾರಿ ಹೇಳಿಕೆಗಳ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಮಧ್ಯಪ್ರದೇಶದ ಶಿಯೋಪುರದ ಕಾಂಗ್ರೆಸ್‌‍ ಶಾಸಕ ಬಾಬು ಜಂಡೆಲ್‌ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವಿಶ್ವ ಹಿಂದೂ ಪರಿಷತ್‌ನ ಕಾನೂನು ಕೋಶದ ಮಾಳವ ಪ್ರಾಂತ್‌ (ಇಂದೋರ್‌- ಉಜ್ಜಯಿನಿ ವಿಭಾಗ) ಸಂಚಾಲಕ ಮತ್ತು ವಕೀಲ ಅನಿಲ್‌ ನಾಯ್ಡು ಅವರು ನೀಡಿದ ದೂರಿನ ಆಧಾರದ ಮೇಲೆ ತುಕೋಗಂಜ್‌ ಪೊಲೀಸ್‌‍ ಠಾಣೆಯಲ್ಲಿ ತಡರಾತ್ರಿ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು. ಭಾರತೀಯ … Continue reading ಶಿವನನ್ನು ನಿಂದಿಸಿದ ಕಾಂಗ್ರೆಸ್ ಶಾಸಕನ ವಿರುದ್ಧ ಪ್ರಕರಣ ದಾಖಲು