ರಾಜ್ಯದಲ್ಲಿ ಕುರುಡು ಕಾಂಚಾಣ ಕುಣಿತ : 1.42 ಕೋಟಿ ನಗದು, 4.7 ಕೋಟಿ ರೂ. ಮೌಲ್ಯದ ವಸ್ತುಗಳು ವಶ

ಬೆಂಗಳೂರು,ಮಾ.20- ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿ ನಾಲ್ಕು ದಿನ ಕಳೆಯುವಷ್ಟರಲ್ಲೇ ಕುರುಡು ಕಾಂಚಾಣ ಬಾರಿ ಸದ್ದು ಮಾಡುತ್ತಿದ್ದು , 1.42 ಕೋಟಿ ನಗದು ಸೇರಿದಂತೆ ಒಟ್ಟು 4.7 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದೆ. ತಡರಾತ್ರಿ ಮಿಂಚಿನ ಕಾರ್ಯಾಚರಣೆ ನಡೆಸಿರುವ ಚುನಾವಣಾ ಆಯೋಗದ ಅಧಿಕಾರಿಗಳು ರಾಮನಗರ ಜಿಲ್ಲೆಯಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ 14 ಲಕ್ಷ ರೂ. ಬೆಲೆ ಸೀರೆಗಳನ್ನು ಜಪ್ತಿ ಮಾಡಿದ್ದಾರೆ. ಶನಿವಾರ, ಭಾನುವಾರ, ಸೋಮವಾರ, ಮಂಗಳವಾರ ಸೇರಿದಂತೆ ನಾಲ್ಕು ದಿನಗಳಲ್ಲಿ ರಾಜ್ಯದ ವಿವಿಧೆಡೆ ಈವರೆಗೂ … Continue reading ರಾಜ್ಯದಲ್ಲಿ ಕುರುಡು ಕಾಂಚಾಣ ಕುಣಿತ : 1.42 ಕೋಟಿ ನಗದು, 4.7 ಕೋಟಿ ರೂ. ಮೌಲ್ಯದ ವಸ್ತುಗಳು ವಶ