ವಿಪಕ್ಷಗಳಿಗೆ ಬಿಸಿತುಪ್ಪವಾದ ಜಾತಿ ಜನಗಣತಿ ವರದಿ

ಬೆಂಗಳೂರು, ಅ.8- ಜಾತಿ ಜನಗಣತಿ ವರದಿಯನ್ನು ಶೀತಲೀಕರಣದಲ್ಲಿಟ್ಟಿದ್ದಾರೆ ಎಂದು ವಿರೋಧ ಪಕ್ಷದ ನಾಯಕರು ಟೀಕೆ ಮಾಡಿದರು. ಈಗ ವರದಿಯ ಕುರಿತು ಚರ್ಚಿಸಲು ಮುಂದಾಗುತ್ತಿದ್ದಂತೆ ಅವರಿಗೆ ನುಂಗಲಾರದ ಬಿಸಿ ತುಪ್ಪವಾಗುತ್ತಿದ್ದು, ಗದ್ದಲ ಎಬ್ಬಿಸುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪರಿಶಿಷ್ಟರು, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಹೆಚ್ಚಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ. ಅದರ ಆದಾರದ ಮೇಲೆ ಮುಂದಿನ ದಿನಗಳಲ್ಲಿ ಕಾರ್ಯಕ್ರಮಗಳನ್ನು ರೂಪಿಸಬೇಕಿದೆ. ಅದಕ್ಕಾಗಿ ಸಂಪುಟದಲ್ಲಿ ವರದಿಯನ್ನು ಚರ್ಚಿಸಲು ನಿರ್ಧರಿಸಲಾಗಿದೆ. ಇದೇ ತಿಂಗಳ … Continue reading ವಿಪಕ್ಷಗಳಿಗೆ ಬಿಸಿತುಪ್ಪವಾದ ಜಾತಿ ಜನಗಣತಿ ವರದಿ