ರಾಜ್ಯಪಾಲರ ವಿಚಾರದಲ್ಲಿ ಜಾತಿ ರಾಜಕಾರಣ ಸರಿಯಲ್ಲ : ಪರಮೇಶ್ವರ್‌

ಬೆಂಗಳೂರು,ಆ.21– ರಾಜ್ಯಪಾಲರನ್ನು ಜಾತಿ ಆಧಾರದ ಮೇಲೆ ನೇಮಿಸುವುದಿಲ್ಲ. ಹೀಗಾಗಿ ಮುಖ್ಯಮಂತ್ರಿ ವಿರುದ್ಧ ಅಭಿಯೋಜನೆ ನೀಡಿರುವ ಪ್ರಕರಣದಲ್ಲಿ ರಾಜ್ಯಪಾಲರ ವಿರುದ್ಧ ಆರೋಪಗಳಿಗೆ ಜಾತಿ ರಾಜಕಾರಣ ಬೆರೆಸುವುದು ಸರಿಯಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಆಕ್ಷೇಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡುವಂತೆ ವೈಯಕ್ತಿಕವಾಗಿ ಮನವಿ ಸಲ್ಲಿಸಿದ್ದ ಟಿ.ಜೆ.ಅಬ್ರಹಾಂ ಅವರ ಅರ್ಜಿಯನ್ನು ರಾಜ್ಯಪಾಲರು ಪರಿಗಣಿಸುವುದಾದರೆ ಲೋಕಾಯುಕ್ತ ಸಂಸ್ಥೆ ಕೇಳುವ ಅಭಿಯೋಜನೆಗೆ ಏಕೆ ಅನುಮತಿ ನೀಡುವುದಿಲ್ಲ? ಎಂಬ ಪ್ರಶ್ನೆ ಉದ್ಭವಿಸಿದೆ ಎಂದು ಹೇಳಿದರು.ಅಸ್ತಿತ್ವದಲ್ಲೇ ಇಲ್ಲದ ಸಂಸ್ಥೆಗೆ 550 … Continue reading ರಾಜ್ಯಪಾಲರ ವಿಚಾರದಲ್ಲಿ ಜಾತಿ ರಾಜಕಾರಣ ಸರಿಯಲ್ಲ : ಪರಮೇಶ್ವರ್‌