ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಯಾದ 110 ಹಳ್ಳಿಗಳಿಗೆ ನಾಳೆಯಿಂದ ಕಾವೇರಿ ನೀರು

ಬೆಂಗಳೂರು,ಅ.15- ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಹಳ್ಳಿಗಳಿಗೆ ನಾಳೆಯಿಂದ ಕಾವೇರಿ ನೀರು ಸರಬರಾಜಗುತ್ತಿರುವುದರಿಂದ ಆ ಭಾಗದ ಬಹುದಿನದ ಬೇಡಿಕೆ ಈಡೇರಿದಂತಾಗಿದೆ. 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಕಾವೇರಿ ಐದನೇ ಹಂತದ ಯೋಜನೆ ಜಾರಿಗೆ ನಾಳೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಚಾಲನೆ ನೀಡಲಿದ್ದಾರೆ. ಕಳೆದ 15 ವರ್ಷಗಳಿಂದ ಕಾವೇರಿ ನೀರಿಗೆ ಪರಿತಪ್ಪಿಸುತ್ತಿದ 110 ಹಳ್ಳಿಯ ಜನರ ಬಾಯರಿಕೆ ನೀಗಿಸೋ ಕಾಲ ಕೂಡಿಬಂದಿದೆ..ಹೌದು ..ಕಾವೇರಿ 5 ನೇ ಹಂತದ ಕೂಡಿಯುವ ನೀರು ಪೂರೈಕೆಗೆ ನಾಳೆ … Continue reading ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಯಾದ 110 ಹಳ್ಳಿಗಳಿಗೆ ನಾಳೆಯಿಂದ ಕಾವೇರಿ ನೀರು