ತಿಹಾರ್‌ ಜೈಲಿನಲ್ಲೇ ದೆಹಲಿ ಸಿಎಂ ಕೇಜ್ರಿವಾಲ್‌ ಅವರನ್ನು ಬಂಧಿಸಿದ ಸಿಬಿಐ

ನವದೆಹಲಿ,ಜೂ.26– ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ತಿಹಾರ್‌ ಜೈಲಿನಲ್ಲಿದ್ದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಸಿಬಿಐ ಜೈಲಿನಲ್ಲೇ ಬಂಧಿಸಿದೆ.ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಬುಧವಾರಕ್ಕೆ ನಿಗದಿಪಡಿಸಿತ್ತು. ಆದರೆ ಅದಕ್ಕೂ ಒಂದು ದಿನದ ಮೊದಲೇ ಸಿಬಿಐ ಅವರನ್ನು ಬಂಧಿಸುವ ಮೂಲಕ ಕೇಜ್ರಿವಾಲ್‌ಗೆ ಮತ್ತೊಂದು ಶಾಕ್‌ ನೀಡಿದೆ. ಈಗಾಗಲೇ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅರವಿಂದ್‌ ಕೇಜ್ರಿವಾಲ್‌ ಬಂಧನಕ್ಕೆ ಒಳಗಾಗಿ ತಿಹಾರ್‌ ಜೈಲಿನಲ್ಲಿ … Continue reading ತಿಹಾರ್‌ ಜೈಲಿನಲ್ಲೇ ದೆಹಲಿ ಸಿಎಂ ಕೇಜ್ರಿವಾಲ್‌ ಅವರನ್ನು ಬಂಧಿಸಿದ ಸಿಬಿಐ