ಚುನಾವಣೆ ನಂತರ ಕೇಂದ್ರ ಸರ್ಕಾರ ‘ಭಾರತ್‌ ಅಕ್ಕಿ’ ಯೋಜನೆ ಕೈಬಿಟ್ಟಿದೆ : ಸಿಎಂ ಸಿದ್ದರಾಮಯ್ಯ ಆಕ್ಷೇಪ

ಬೆಂಗಳೂರು,ಜು.6- ಚುನಾವಣೆಯ ಕಾರಣಕ್ಕಾಗಿ ಭಾರತ್‌ ಅಕ್ಕಿ ಯೋಜನೆಯನ್ನು ಕೇಂದ್ರ ಸರ್ಕಾರ ಅನುಷ್ಠಾನಕ್ಕೆ ತಂದಿತ್ತು. ಮತದಾನದ ಬಳಿಕ ಆ ಯೋಜನೆಯನ್ನು ಸ್ಥಗಿತಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ. ಬಾಬು ಜಗಜೀವನ್‌ರಾಂ ಅವರ ಪುಣ್ಯಸರಣೆಯ ಅಂಗವಾಗಿ ವಿಧಾನಸೌಧದ ಮುಂಭಾಗ ಇರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ್‌ ಅಕ್ಕಿ ರಾಜಕೀಯ ಕಾರಣಕ್ಕಾಗಿ ಜಾರಿಗೊಳಿಸಿದ್ದ ಯೋಜನೆ. ಚುನಾವಣೆ ಬಳಿಕ ಅದು ಸ್ಥಗಿತಗೊಂಡಿದೆ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದರು. ನಮ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆ. ಇದು ರಾಜಕೀಯ … Continue reading ಚುನಾವಣೆ ನಂತರ ಕೇಂದ್ರ ಸರ್ಕಾರ ‘ಭಾರತ್‌ ಅಕ್ಕಿ’ ಯೋಜನೆ ಕೈಬಿಟ್ಟಿದೆ : ಸಿಎಂ ಸಿದ್ದರಾಮಯ್ಯ ಆಕ್ಷೇಪ