ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡುಕೊಳ್ಳುತ್ತಿದೆ : ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ, ಆ.17– ಸಿಎಂ ಸಿದ್ದರಾಮಯ್ಯ ವಿರುದ್ಧ ಪಿತೂರಿ ಪ್ರೇರಿತ ಅಜೆಂಡಾ ರೂಪಿಸಿ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಕೊಡಿಸುವಲ್ಲಿ ಕೇಂದ್ರ ಸರ್ಕಾರ ರಾಜಭವನವನ್ನು ದುರುಪಯೋಗ ಪಡಿಸಿಕೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿಕಾರಿದರು. ನಗರದ ತಮ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಪಿತೂರಿ ಭಾಗವಾಗಿ ಮಾಡಲಾದ ಕ್ರಮಗಳಿಗೆ ರಾಜೀನಾಮೆ ಕೊಡುವ ಪ್ರಮೇಯ ಸರಕಾರಕ್ಕೆ ಬರುವುದಿಲ್ಲ. ಅಂತಹ ಪಿತೂರಿ ರಾಜಕೀಯದ ವಿರುದ್ಧ ಹಾಗೂ ಕಾನೂನಾತಕವಾಗಿ ಮೆಟ್ಟಿ ನಿಲ್ಲುವ ಕ್ಷಮತೆ ಕಾಂಗ್ರೆಸ್ ಸರಕಾರ ಮತ್ತು … Continue reading ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡುಕೊಳ್ಳುತ್ತಿದೆ : ಲಕ್ಷ್ಮಿ ಹೆಬ್ಬಾಳ್ಕರ್