ಕೇಂದ್ರ ಸರ್ಕಾರ ನೌಕರರಿಗೆ ಮೋದಿ ಸರ್ಕಾರದಿಂದ ಖಡಕ್‌ ಎಚ್ಚರಿಕೆ

ನವದೆಹಲಿ,ಜೂ.17-ಕೇಂದ್ರದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದಿರುವ ಎನ್‌ಡಿಎ ಸರ್ಕಾರ, ಸರ್ಕಾರಿ ಉದ್ಯೋಗಿಗಳಿಗೆ ಖಡಕ್‌ ಸೂಚನೆಯೊಂದನ್ನು ನೀಡಿದೆ. ತಡವಾಗಿ ಕಛೇರಿಗೆ ಬರುವ ಮತ್ತು ಬೇಗ ತೆರಳುವ ಉದ್ಯೋಗಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದೆ. ಹಲವು ಅಧಿಕಾರಿ/ ಸಿಬ್ಬಂದಿ ಬಯೊಮೆಟ್ರಿಕ್‌ ಹಾಜರಾತಿ (ಎಇಬಿಎಎಸ್‌‍) ವ್‌ಯವಸ್ಥೆಯ ಮೂಲಕ ಹಾಜರಾತಿ ದಾಖಲಿಸದಿರುವುದನ್ನು ಗಂಭೀರವಾಗಿ ಪರಿಗಣಿಸಿ, ಈ ಸೂಚನೆ ನೀಡಲಾಗಿದೆ. ಹಲವ ಉದ್ಯೋಗಿಗಳು ನಿಯಮಿತವಾಗಿ ತಡವಾಗಿ ಬರುತ್ತಿರುವುದನ್ನು ಗಮನಿಸಲಾಗಿದೆ. ಸಂಬಂಧಿಸಿದ ಪ್ರಾಧಿಕಾರಗಳು ಅಧಿಕಾರಿ/ ಸಿಬ್ಬಂದಿಗಳು ಪ್ರತಿದಿನ ತಡವಾಗಿ ಬರುವುದು, ಕಛೇರಿಯಿಂದ ಬೇಗ ತೆರಳುವುದನ್ನು ಗಮನಿಸಿದೆ. … Continue reading ಕೇಂದ್ರ ಸರ್ಕಾರ ನೌಕರರಿಗೆ ಮೋದಿ ಸರ್ಕಾರದಿಂದ ಖಡಕ್‌ ಎಚ್ಚರಿಕೆ