ಕಾನೂನು ಸಂಘರ್ಷಕ್ಕೊಳಗಾದ ಬಾಲಕರಿಂದ ದರೋಡೆ

ಬೆಂಗಳೂರು,ಜು.30- ಕಳ್ಳತನ ಮಾಡಿದ ವಾಹನ ಬಳಸಿಕೊಂಡು ಸರಗಳ್ಳತನ ಮಾಡಿದ್ದ ಕಾನೂನು ಸಂಘರ್ಷಕ್ಕೊಳಗಾದ ನಾಲ್ವರು ಬಾಲಕರನ್ನು ಪೀಣ್ಯ ಠಾಣೆ ಪೊಲೀಸರು ವಶಕ್ಕೆ ಪಡೆದು 4 ಲಕ್ಷ ರೂ. ಮೌಲ್ಯದ 30 ಗ್ರಾಂ ಚಿನ್ನದ ಸರ, ಎರಡು ದ್ವಿಚಕ್ರ ವಾಹನ ಹಾಗೂ ಆಟೋರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ. ಕೆಂಪಯ್ಯ ಗಾರ್ಡನ್‌ ಬಳಿ ಮಹಿಳೆಯೊಬ್ಬರು ಬೆಳಿಗ್ಗೆ 6 ಗಂಟೆ ಸಮಯದಲ್ಲಿ ಕೆಲಸಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ದ್ವಿ-ಚಕ್ರ ವಾಹನದಲ್ಲಿ ಇಬ್ಬರು ಹಿಂಬಾಲಿಸಿಕೊಂಡು ಹೋಗಿ ಅವರನ್ನು ಅಡ್ಡಗಟ್ಟಿ, ಅವರ ಕೊರಳಿನಲ್ಲಿದ್ದ 30 ಗ್ರಾಂ ತೂಕದ ಚಿನ್ನದ ಸರವನ್ನು … Continue reading ಕಾನೂನು ಸಂಘರ್ಷಕ್ಕೊಳಗಾದ ಬಾಲಕರಿಂದ ದರೋಡೆ