ಸಚಿವರು-ಅಧಿಕಾರಿಗಳಿಗೆ ಸಭಾಪತಿ ವಾರ್ನಿಂಗ್

ಬೆಂಗಳೂರು,ಜು.18- ಸದನ ನಡೆಯುವ ವೇಳೆ ಸಂಬಂಧಪಟ್ಟ ಸಚಿವರು ಮತ್ತು ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ನಾನು ಪದೇಪದೇ ಹೇಳುವುದಿಲ್ಲ ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಆಡಳಿತ ಪಕ್ಷದಲ್ಲಿ ಎಚ್ಚರಿಕೆ ಕೊಟ್ಟ ಘಟನೆ ನಡೆಯಿತು. ಸದನ ಆರಂಭವಾದಾಗ ಆಡಳಿತ ಪಕ್ಷದ ಸಾಲಿನಲ್ಲಿ ಸಚಿವರು ಹಾಗೂ ಅಧಿಕಾರಿಗಳ ಕೊರತೆ ಎದ್ದು ಕಾಣುತ್ತಿತ್ತು. ಬಿಜೆಪಿ ಸದಸ್ಯ ಪ್ರತಾಪ್‌ ಸಿಂಹ ನಾಯಕ್‌ ಅವರು, ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ್‌ ಅವರಿಗೆ ಪ್ರಶ್ನೆ ಕೇಳಿದ್ದರು. ಈ ವೇಳೆ ಸದನದಲ್ಲಿ ಸಚಿವರ ಹಾಜರಾತಿ ಇಲ್ಲದಿದ್ದರಿಂದ ಅಸಮಾಧಾನಗೊಂಡ ಪ್ರತಾಪ್‌ … Continue reading ಸಚಿವರು-ಅಧಿಕಾರಿಗಳಿಗೆ ಸಭಾಪತಿ ವಾರ್ನಿಂಗ್