ಸುಮಲತಾ ಮುಂದಿನ ನಡೆಯೇನು..? ಸಚಿವ ಚೆಲುವರಾಯಸ್ವಾಮಿ ಹೇಳಿದ್ದೇನು..?

ಮಂಡ್ಯ, ಮಾ.25- ಮಾಜಿ ಸಂಸದೆ ಸುಮಲತಾ ಅವರನ್ನು ಈ ಹಿಂದೆ ಕಾಂಗ್ರೆಸ್‍ಗೆ ಬರುವಂತೆ ಆಹ್ವಾನ ನೀಡಲಾಗಿತ್ತು. ಆದರೆ ಆಗ ಅವರು ನಾನೇಕೆ ಆ ಪಕ್ಷಕ್ಕೆ ಹೋಗಲಿ ಎಂದು ಹೇಳಿ ನಮಗೆ ಮುಜುಗರ ಉಂಟು ಮಾಡಿದರು. ಹೀಗಾಗಿ ಪ್ರಸ್ತುತ ಸಂದರ್ಭದಲ್ಲಿ ಎಚ್ಚರಿಕೆಯ ಹೇಳಿಕೆಗಳನ್ನು ನೀಡುವುದಾಗಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ. ರಾಜಕಾರಣದಲ್ಲಿ ಯಾವುದೂ ಅಸಾಧ್ಯವಲ್ಲ. ಆದರೆ ಈವರೆಗೂ ಸುಮಲತಾ ಅವರ ಜೊತೆ ಯಾವುದೇ ಮಾತುಕತೆ ನಡೆದಿಲ್ಲ. ಈ ಹಿಂದೆ ಸುಮಲತಾ ಅವರನ್ನು ಪಕ್ಷಕ್ಕೆ ಕರೆಯುತ್ತೇವೆ … Continue reading ಸುಮಲತಾ ಮುಂದಿನ ನಡೆಯೇನು..? ಸಚಿವ ಚೆಲುವರಾಯಸ್ವಾಮಿ ಹೇಳಿದ್ದೇನು..?