ಆಂಧ್ರ ಸಿಎಂ ಆಗಿ ಚಂದ್ರಬಾಬು ನಾಯ್ಡು ಮತ್ತು ಡಿಸಿಎಂ ಆಗಿ ಪವನ್‌ ಕಲ್ಯಾಣ್‌ ಪ್ರಮಾಣವಚನ ಸ್ವೀಕಾರ

ವಿಜಯವಾಡ,ಜೂ.12- ಇತ್ತೀಚೆಗೆ ನಡೆದ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಐತಿಹಾಸಿಕ ಗೆಲುವು ಸಾಧಿಸಿದ್ದ ಟಿಡಿಪಿ ಮುಖಂಡ ಎನ್‌.ಚಂದ್ರಬಾಬು ನಾಯ್ಡು ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ವಿಜಯವಾಡ ವಿಮಾನ ನಿಲ್ದಾಣದ ಗನ್ನಾವರಂ ಐಟಿಪಾರ್ಕ್‌ ಸಮೀಪ ಇರುವ ಕೆಸರಪಲ್ಲಿಯಲ್ಲಿ ನಡೆದ ಸಮಾರಂಭದಲ್ಲಿ ಕಾರ್ಯಕರ್ತರ ಮುಗಿಲು ಮುಟ್ಟಿದ ಹರ್ಷೋದ್ಘಾರಗಳ ನಡುವೆ ರಾಜ್ಯಪಾಲ ಅಬ್ದುಲ್‌ ನಜೀರ್‌ ಅವರು ಅಧಿಕಾರ ಗೌಪ್ಯತೆ ಬೋಧಿಸಿದರು.ಇದೇ ವೇಳೆ ಜನಸೇನೆ ಪಕ್ಷದ ಮುಖಂಡ ಪವನ್‌ ಕಲ್ಯಾಣ್‌ ಕೂಡ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದರು. ಚಂದ್ರಬಾಬು ನಾಯ್ಡು ಅವರು ತಮ … Continue reading ಆಂಧ್ರ ಸಿಎಂ ಆಗಿ ಚಂದ್ರಬಾಬು ನಾಯ್ಡು ಮತ್ತು ಡಿಸಿಎಂ ಆಗಿ ಪವನ್‌ ಕಲ್ಯಾಣ್‌ ಪ್ರಮಾಣವಚನ ಸ್ವೀಕಾರ