ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ : ಇಂದೇ ಎನ್‌ಡಿಎ ಅಭ್ಯರ್ಥಿ ಘೋಷಣೆ..?

ಮಂಡ್ಯ, ಅ.20- ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯನ್ನು ಇಂದು ಸಂಜೆ ವೇಳೆಗೆ ಘೋಷಣೆ ಮಾಡಲಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಪಾಂಡವಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ನಮ ಪಕ್ಷದ ಪರವಾಗಿ ನಿರ್ಧಾರ ಮಾಡಬೇಕು. ಅದೇ ನಿಟ್ಟಿನಲ್ಲಿ ಚರ್ಚೆಯಾಗುತ್ತಿದ್ದು, ಇಂದು ಸಭೆ ನಡೆಸಿದ ಬಳಿಕ ಅಭ್ಯರ್ಥಿ ಘೋಷಣೆ ಆಗುತ್ತದೆ ಎಂದು ಹೇಳಿದರು, ಚನ್ನಪಟ್ಟಣ ಕ್ಷೇತ್ರದ ಟಿಕೆಟ್‌ ವಿಚಾರದಲ್ಲಿ ಗೊಂದಲವೇನು ಇಲ್ಲ. ವಿಧಾನ … Continue reading ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ : ಇಂದೇ ಎನ್‌ಡಿಎ ಅಭ್ಯರ್ಥಿ ಘೋಷಣೆ..?