ಚನ್ನಪಟ್ಟಣ ಉಪಚುನಾವಣೆ : ಟಿಕೆಟ್ ಆಕಾಂಕ್ಷಿ ಯೋಗೇಶ್ವರ್‌ಗೆ ಬಿಜೆಪಿ ಹೈಕಮಾಂಡ್‌ನಿಂದ ಹೊಸ ಆಫರ್

ಬೆಂಗಳೂರು,ಸೆ.20- ಯಾವುದೇ ಕ್ಷಣದಲ್ಲಿ ನಡೆಯಬಹುದಾದ ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಆಕಾಂಕ್ಷಿಯಾಗಿರುವ ವಿಧಾನಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ ಅವರಿಗೆ ಬಿಜೆಪಿ ಹೈಕಮಾಂಡ್‌ ನಿಗಮ ಮಂಡಳಿ ಆಫರ್‌ ನೀಡಿದೆ. ಕೇಂದ್ರದ ಪ್ರಮುಖ ಇಲಾಖೆಯೊಂದರ ನಿಗಮ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನ ನೀಡುವ ಆಶ್ವಾಸನೆಯನ್ನು ಕೊಟ್ಟಿರುವ ದೆಹಲಿ ನಾಯಕರು ಉಪಚುನಾವಣೆಯಲ್ಲಿ ಟಿಕೆಟ್‌ ಕೈ ತಪ್ಪಿದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಯೋಗೇಶ್ವರ್‌ ಅವರನ್ನು ಮನವೊಲಿಸುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಕೇಂದ್ರ ರೇಷೆ ಮಂಡಳಿ, ರೈಲ್ವೆ ಇಲಾಖೆ, ಕೈಗಾರಿಕೆ ಸೇರಿದಂತೆ ಪ್ರಮುಖ … Continue reading ಚನ್ನಪಟ್ಟಣ ಉಪಚುನಾವಣೆ : ಟಿಕೆಟ್ ಆಕಾಂಕ್ಷಿ ಯೋಗೇಶ್ವರ್‌ಗೆ ಬಿಜೆಪಿ ಹೈಕಮಾಂಡ್‌ನಿಂದ ಹೊಸ ಆಫರ್